ಕೃಷಿ ಜಮೀನಿಗೆ ಹೋಗಲು ದಾರಿ ಇಲ್ಲದೆ ಇರುವವರಿಗೆ ಸರ್ಕಾರ ನೀಡಿದೆ ಸಿಹಿ ಸುದ್ದಿ.! ಇಲ್ಲಿದೆ ಸಂಪೂರ್ಣ ಮಾಹಿತಿ

Spread the love
WhatsApp Group Join Now
Telegram Group Join Now

agricultural land : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕೃಷಿ ಜಮೀನಿಂದ ರೈತರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಬೇಕು ಅಂದರೆ ರಸ್ತೆ ಎನ್ನುವುದು ಬಹಳ ಒಂದು ಮುಖ್ಯ. ರಸ್ತೆ ಇಲ್ಲದೆ ಇದ್ರೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಕಾಲುದಾರಿ ಅಥವಾ ಬಂಡಿದಾರಿ ಹೊಂದಿರುವುದು ಬಹಳ ಮುಖ್ಯವಾಗಿದು. ಆದರೆ ಭೂಸ್ವಾಧೀನ ಕಾಯ್ದೆ ಬಂದ ನಂತರ ಕಾಲು ದಾರಿ ಅಥವಾ ಬಂಡಿದಾರಿ ಬಹಳ ವರ್ಷಗಳಿಂದ ಇದ್ದರೆ ಅದನ್ನು ಮುಚ್ಚಿ ತಮ್ಮ ಸ್ವಂತ ಜಮೀನು ವಶಡಿಸಿಕೊಂಡಿರುವವರು ಸಾಕಷ್ಟು ಜನ ಇದ್ದಾರೆ.

ಈ ಕಾರಣದಿಂದಾಗಿ ತಮ್ಮ ಜಮೀನಿಗೆ ಹೋಗಲು ಸಾಧ್ಯವಾಗದೆ ಇರುವ ರೈತರು ಕಷ್ಟ ಪಡುವಂತೆ ಆಗಿದೆ. ಆದರೆ ಈಗ ಸಾರ್ವಜನಿಕ ರಸ್ತೆ ರದ್ದಾಗುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಮಾನ ಅನ್ನು ನೀಡಿದೆ.

agricultural land | ಹೈಕೋರ್ಟ್ ಕೇಸ್ ಅರ್ಜಿ.!

ಕೃಷಿ ಜಮೀನಿಗೆ ಹೋಗಲು ದಾರಿ ಇಲ್ಲದೆ ಇರುವವರಿಗೆ ಸರ್ಕಾರ ನೀಡಿದೆ ಸಿಹಿ ಸುದ್ದಿ.! ಇಲ್ಲಿದೆ ಸಂಪೂರ್ಣ ಮಾಹಿತಿ agricultural land 2024 FREE

ತುಮಕೂರಿನ MPMC ಗಾಗಿ ಜಮೀನು ಅನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ನಂತರದ ದಿನಗಳಲ್ಲಿ ಅಲ್ಲಿಯ ಕಾಲುದಾರಿಯನ್ನು ಸಹ ಮುಚ್ಚಲಾಗಿತ್ತು. 2019 ಫೆಬ್ರುವರಿ 5ರಂದು, APMCಗೆ ನೋಟಿಸ್ ಕೊಡಲಾಗಿತ್ತು. ಇಡೀ ಆಸ್ತಿ ಎಎಂಪಿಸಿ ಪಾಲಾಗಿದ್ದು ಯಾವುದೇ ಕಾಲು ದಾರಿ ಅಥವಾ ಓಡಾಡುವವರಿಗೆ ಅವಕಾಶವು ಇಲ್ಲ ಎಂದು ಎಎಂಪಿಸಿ ತಿಳಿಸಿತ್ತು. ಹೀಗಾಗಿ ಅದರ ವಿರುದ್ಧ ನೋಟಿಸ್ ಅನ್ನು ಜಾರಿಗೊಳಿಸಲಾಗಿತ್ತು.

ಹೈಕೋರ್ಟ್ ಕೊಟ್ಟ ತೀರ್ಪು ಏನು.!

ಭೂಕಂದಾಯ ಇಲಾಖೆ ಕಾಯ್ದೆ ಸೆಕ್ಷನ್ 67ರ ಅಡಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಇರುವ ರಸ್ತೆಗಳನ್ನು, ಓಣಿಗಳು, ಬೀದಿಗಳು ಸರ್ಕಾರಕ್ಕೆ ಸೇರಿವೆ ಅದನ್ನು ಯಾರೂ ಕೂಡ ತನ್ನ ಸ್ವಂತ ಆಸ್ತಿಯನ್ನಾಗಿ ಮಾಡಿ ಕೊಳ್ಳುವಂತಿಲ್ಲ. ಅದು ಸಾರ್ವಜನಿಕರಿಗೆ ಸೇರಬೇಕಾಗಿದ್ದು ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಕೂಡ ತಿಳಿಸಿದೆ.

ತುಮಕೂರು ತಾಲೂಕಿನ ಗುಬ್ಬಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅರ್ಜಿ ವಿಚಾರಣೆ ನಡೆಸಿದ ಬಳಿಕ ನ್ಯಾಯಮೂರ್ತಿ ಗೋವಿಂದರಾಜು ಏಕ ಸದಸ್ಯ ಪೀಠ ತೀರ್ಪನ್ನು ಸಹ ನೀಡಿದೆ.

ಬಿ – ಖರಾಬು ಭೂಮಿ ಯಾರಿಗ್ ಸೇರಿದ್ದು.!

ಖರಾಬು ವ್ಯಾಪ್ತಿಯಲ್ಲಿ ಬರುವ ಆಸ್ತಿಗೆ ಪಬ್ಲಿಕ್ ರೈಟ್ಸ್ ರದ್ದಾಗುವುದಿಲ್ಲ ಎಂದು ತಿಳಿಸಲಾಗಿದೆ. ಹಾಗಾಗಿ ಯಾರೋಬ್ಬರು ಇದು ತನ್ನ ಸ್ವಂತ ಆಸ್ತಿ ಎಂದು ಕಾಲುದಾರಿ ಅಥವಾ ಬಂಡಿದಾರಿಯನ್ನು ಮುಚ್ಚುವಂತಿಲ್ಲ. ಹೀಗಾಗಿ ರೈತರು ಇನ್ನು ಮುಂದೆ ತಮ್ಮ ಜಮೀನಿಗೆ ಹೋಗಲು ಕಾಲುದಾರಿ ಇಲ್ಲ ಎಂದು ಯಾವುದೇ ರೀತಿ ಯೋಚನೆ ಮಾಡುವಂತಿಲ್ಲ. ಕಾನೂನು ಇದಕ್ಕೆ ಪರಿಹಾರವು ನೀಡಿದ್ದು ಒಂದು ವೇಳೆ ಈಗಾಗಲೇ ಇರುವ ದಾರಿಯನ್ನು ಮುಚ್ಚಲು ಪ್ರಯತ್ನಿಸಿದರೆ ಅಂತರ ವಿರುದ್ಧ ದೂರು ಕೂಡ ದಾಖಲಿಸಬಹುದು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment