ಈ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ವಾರದೊಳಗೆ ಜಮೆ.! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Spread the love
WhatsApp Group Join Now
Telegram Group Join Now

Bele hani parihara hana jame: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ ಮಳೆಯಿಂದಾಗಿ ಯಾವ ಯಾವ ರೈತರ ಬೆಳೆ ಹಾನಿ (Bele hani) ಆಗಿದೆ ಅಂತಹ ರೈತರಿಗೆ ವಾರದಲ್ಲೇ ಪರಿಹಾರ(parihara) ನೀಡಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆವರೆಗೂ ತಪ್ಪದೆ ಓದಿ.

ಸ್ನೇಹಿತರೆ ಹೌದು ಮಳೆಯಿಂದ ಬೆಳೆ ಹಾನಿ (Crop damage) ಆದಂತ ರೈತರಿಗೆ ವಾರದೊಳಗೆ ಪರಿಹಾರ ನೀಡಲು, ಸಂಪೂರ್ಣ ಹಾನಿಯಾಗಿರುವ ರಸ್ತೆಗಳನ್ನು ಪಟ್ಟಿ ಮಾಡಿ ವರದಿಯನ್ನು ಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರೆ.

ಹೌದು ಸ್ನೇಹಿತರೆ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ನಮ್ಮ ರಾಜ್ಯದಲ್ಲಿ ಇಲ್ಲಿಯವರೆಗೆ ಶೇ. 32 ರಷ್ಟು ಹೆಚ್ಚು ಮಳೆಯಾಗಿದೆ. ಇಲ್ಲಿಯವರೆಗೆ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯು ನಮಗೆ ಬಂದಿದೆ. ಬೆಳೆ ಹಾನಿಗೆ ಇನ್ನೊಂದು ವಾರದಲ್ಲಿ ಪರಿಹಾರ ನೀಡುವಂತೆ ಸೂಚನೆಯನ್ನು ಕೂಡ ನೀಡಲಾಗಿದೆ. ಭೂ ಕುಸಿತ ಸೇರಿ ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಇಲ್ಲಿವರೆಗೂ 58 ಮಂದಿ ಬಲಿಯಾಗಿದ್ದಾರೆ. ಅವರಿಗೂ ಪರಿಹಾರ ನೀಡಲಾಗಿದೆ ಹಾಳಾಗಿರುವ ರಸ್ತೆಗಳ ರಿಪೇರಿಗೆ ಜಿಲ್ಲಾಧಿಕಾರಿಗಳಿಗೆ 760 ಕೋಟಿ ರೂಪಾಯಿ ಅನುದಾನವು ಕೂಡ ಸಹ ನೀಡಿದ್ದೇವೆ ಎಂದರು.

Bele hani parihara hana jame ಬೆಳೆ ಹಾನಿ ಆಗಿದ್ದರೆ? ಎಲ್ಲಿ ದೂರು ನೀಡಬೇಕು?

ಈ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ವಾರದೊಳಗೆ ಜಮೆ.! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ Bele hani parihara hana jame | 2024 FREE

ಸ್ನೇಹಿತರೆ ಮುಂಗಾರು ಹಂಗಾಮಿನ ನಿಮ್ಮ ಬೆಳೆ ಹಾನಿ(Bele hani)ಯಾಗಿದ್ದರೆ ಕೂಡಲೇ ತಮ್ಮ ಹತ್ತಿರದ ಗ್ರಾಮ ಪಂಚಾಯತ್ ನಲ್ಲಿ ದೂರು ನೀಡಬೇಕು. ನಿಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ದೊಂದಿಗೆ ಹೋಗಿ ಬೆಳೆ ಹಾನಿಯಾಗಿರುವ ಬಗ್ಗೆ ನೀವು ದೂರು ನೀಡಬಹುದು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment