Bele Parihara List Karnataka 2024 : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಇತ್ತೀಚೆಗೆ ನಮ್ಮ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಹಣ ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರುಗಳಿಗೆ ಹಣ ಜಮಾ ಆಗಿಲ್ಲ. ಇದೀಗ ರಾಜ್ಯ ಸರ್ಕಾರವು ಹಣ ಜಮಾ ಆಗದೇ ಇದ್ದ ರೈತರಿಗೆ ಬೆಳೆ ಪರಿಹಾರ 3 ನೇ ಕಂತಿನ ರೂಪದಲ್ಲಿ ಅರ್ಹ ರೈತರಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವುದನ್ನು ತಿಳಿಸಿದ್ದೇವೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ ತಿಂದುಕೊಳ್ಳಿ
Table of Contents

Bele Parihara List Karnataka 2024 | ಆಧಾರ್ ನಂಬರ್ ಹಾಕಿ ಚೆಕ್ ಮಾಡುವುದು ಹೇಗೆ.?
- ಹಂತ -1) ಮೊದಲಿಗೆ ಈ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ವೆಬ್ಸೈಟ್ ನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ನಿಮ್ಮ ಮೊಬೈಲ್ ಸರ್ಚ್ ನಲ್ಲಿ ಸರ್ಕಾರಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
- https://parihara.karnataka.gov.in/service92
- ಹಂತ -2) ನಂತರ ಅಲ್ಲಿ ನೀವು ವರ್ಷ ಹಾಗೂ ಋತು ವಿಪತ್ತಿನ ವಿಧ ಆಯ್ಕೆ ಮಾಡಿಕೊಡು . ನಂತರ Get Data ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಹಂತ -3) ನಂತರ 4 ಆಯ್ಕೆಗಳು ನಿಮ್ಮ ಮುಂದೆ ಕಾಣುತ್ತವೆ. ನೀವು ಅಲ್ಲಿ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿಕೊಳ್ಳಿ .
- ಹಂತ -4) ನಂತರ ನೀವು ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Fetch ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಹಂತ -5) ನಂತರ ಬಹಳಷ್ಟು ಹೆಸರುಗಳು ಕಾಣುತ್ತವೆ. ಇದರಲ್ಲಿ ನಿಮ್ಮ ಹೆಸರನ್ನು ಸರ್ಚ್ ಬಾರ್ ನಲ್ಲಿ ಹುಡುಕಿ ಕೊಳ್ಳಿ .
- ಹಂತ -6) ನಂತರ ನಿಮ್ಮ ಹೆಸರಿನ ಎಡ ಭಾಗದಲ್ಲಿ ಬಿಳಿ ಬಣ್ಣದ ವೃತ್ತದ ಮೇಲೆ ಕ್ಲಿಕ್ ಮಾಡಿ ನಿಮಗೆ ನಿಮ್ಮ ಬೆಳೆಹಾನಿ ಪರಿಹಾರದ ಸಂಪೂರ್ಣ ಮಾಹಿತಿಯು ಎಲ್ಲಾ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು