New Ration Cards Application: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಗಳು ಪ್ರಾರಂಭವಾಗಿದೇಯ? (New Ration Cards Application) ಅಥವಾ ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಿಕೊಡಲಾಗಿದೆಯಾ? ಹಾಗೂ ರೇಷನ್ ಕಾರ್ಡ್ ತಿದ್ದುಪಡಿ (Ration Card Amendment) ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ (New Ration Card Application) ಸಲ್ಲಿಸಲು ಯಾರಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂಬ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇವೆ. ಲೇಖನವನ್ನು ಕೊನೆಯವರೆಗೂ ಓದಿ. ಸಂಪೂರ್ಣವಾದ ಮಾಹಿತಿಯು ಪಡೆದುಕೊಳ್ಳಿ.
ಬಡತನ ರೇಖೆಗಿಂತ ಕೆಳಗಿರುವವರಿಗೆ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಪಡೆದುಕೊಳ್ಳಲು ಅರ್ಹತೆ ಇರುತ್ತದೆ. ಹಾಗಾಗಿ ಇದೀಗ ಕರ್ನಾಟಕದಲ್ಲಿ ಹಲವಾರು ಜನ ಬಿಪಿಎಲ್ ರೇಷನ್ ಕಾರ್ಡ (BPL Ration Card) ನ್ನು ಪಡೆದುಕೊಳ್ಳಲು ತುಂಬಾ ಕಾತುರದಿಂದ ಕಾಯುತ್ತಿದ್ದಾರೆ. ಯಾಕೆಂದರೆ ಕರ್ನಾಟಕ ಸರ್ಕಾರದಲ್ಲಿ ಹಲವಾರು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಲು ಮುಖ್ಯ ಬಿಪಿಎಲ್ ರೇಷನ್ ಕಾರ್ಡ್ (Ration Card) ಒಂದು ಅನಿವಾರ್ಯ ಮತ್ತು ಬೇಕಾಗುವತ ದಾಖಲೆಯಾಗಿರುತ್ತದೆ.
Table of Contents
New Ration Cards Application | ಹೊಸ ರೇಷನ್ ಕಾರ್ಡ್

ಹೌದು ಸದ್ಯಕ್ಕೆ ರೇಷನ್ ಕಾರ್ಡ್ ತಿದ್ದುಪಡಿ (Ration Card correction) ಮತ್ತು ರೇಷನ್ ಕಾರ್ಡ್ (Ration Card) ನಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ಮಾಡಿಸಿಕೊಳ್ಳಲು ಮಾತ್ರ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ರೇಷನ್ ಕಾರ್ಡ್ ನಲ್ಲಿ ನಿಮ್ಮ ವಿಳಾಸ ಮತ್ತು ಕುಟುಂಬದ ಮುಖ್ಯಸ್ಥರನ್ನು ಆಯ್ಕೆ ಮಾಡುವುದು ಹಾಗೂ ಕುಟುಂಬದಲ್ಲಿ ಸದಸ್ಯರನ್ನು ಸೇರಿಸುವ ಅವಕಾಶಗಳು ಇದೀಗವು ಜನ ಸಾಮಾನ್ಯರಿಗೆ ಕಲ್ಪಿಸಿಕೊಡಲಾಗಿದೆ ಅಂತ ಹೇಳಬಹುದು.
ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ (New Ration Card Application) ಸಲ್ಲಿಸಲು ಇನ್ನೂ ಕೂಡ ಯಾವುದೇ ಸಹ ಕಾಲಾವಕಾಶವನ್ನು ಕಲ್ಪಿಸಿಕೊಡಲಾಗಿಲ್ಲ. ಆದರೆ ಮೆಡಿಕಲ್ ಎಮರ್ಜೆನ್ಸಿ (Medical emergency) ಇರುವರಿಗೆ ಅಭ್ಯರ್ಥಿಗಳಿಗೆ ರೇಷನ್ ಕಾರ್ಡ್ ತಿದ್ದುಪಡಿ (Ration Card correction) ಮತ್ತು ರೇಷನ್ ಕಾರ್ಡ್ ನಲ್ಲಿ ಬದಲಾವಣೆ (Changes in Ration Card)ಗಳನ್ನು ಮಾಡಿಸಿಕೊಳ್ಳುವ ಅವಕಾಶವು ಮಾಡಿಕೊಡಲಾಗಿದೆ. ಹೋಗೋ ಚಿಕಿತ್ಸೆಗಳಿಗಾಗಿ ಬಿಪಿಎಲ್ ಕಾರ್ಡ್ (BPL Card)ತುಂಬಾ ಅವಶ್ಯಕತೆ ಇದ್ದವರಿಗೆ ಮಾತ್ರವೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಲಾಗಿದೆ.
ಹೊಸ ರೇಷನ್ ಕಾರ್ಡ್ (New Ration Card) ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅವಕಾಶಗಳು ಕಲ್ಪಿಸಿಕೊಡಲಾಗಿಲ್ಲ ಎಂದು ಆಹಾರ ಇಲಾಖೆಯು ಸ್ಪಷ್ಟಿಸಿದೆ. ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂಬುದು ಕೇವಲ ಸುದ್ದಿ ಅಷ್ಟೇ. ಹೊಸ ರೇಷನ್ ಕಾರ್ಡ್ ಗಳಿಗೆ ಮುಂದೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುವುದು ಎಂದು ಆಹಾರ ಇಲಾಖೆ ಸ್ಪಷ್ಟನೆಯನ್ನು ನೀಡಿದೆ.
ಕರ್ನಾಟಕದಲ್ಲಿ ಈಗ ಕಾಂಗ್ರೆಸ್ ಸರ್ಕಾರವು ನೀಡುತ್ತಿರುವ ಗ್ಯಾರಂಟಿಗಳಲ್ಲಿ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅಂದರೆ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಿಪಿಎಲ್ ರೇಷನ್ ಕಾರ್ಡ್ ಒಂದು ಪ್ರಮುಖವಾದತ ದಾಖಲೆಯಾಗಿದೆ. ಆದ್ದರಿಂದ ಬಹಳಷ್ಟು ಜನರೂ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾತುರದಿಂದ ತುಂಬಾನೆ ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು ಅಂತ ಹೇಳಬಹುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು