ಕೇಂದ್ರ ಸರ್ಕಾರದಿಂದ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್.! ಈ ಯೋಜನೆ ಅಡಿ ಪ್ರತಿಯೊಂದು ಕುಟುಂಬಕ್ಕೂ ಸಿಗಲಿದೆ ಉಚಿತ10 ಲಕ್ಷ ರೂ.
Aayushman scheme: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಕೇಂದ್ರ(Central)ದಲ್ಲಿ ಅಧಿಕಾರಕ್ಕೆ ಬಂದ ಎನ್ ಡಿ ಎ (NDA) ಸರ್ಕಾರವು ಸಮಾಜದ ಬಡವರು ಮತ್ತು ದುರ್ಬಲ ವರ್ಗದವರನ್ನು ಆಕರ್ಷಿಸಲು ಹಲವಾರು ಯೋಜನೆ(Scheme)ಯನ್ನು ಜಾರಿಗೆ ತರಲು ಸಜ್ಜಾಗುತ್ತಿದೆ. ಮುಂಬರುವ ಬಜೆಟ್(Budget) ಅಧಿವೇಶನದಲ್ಲಿ ಬಡ ಸಮುದಾಯಗಳ ಕಲ್ಯಾಣಕ್ಕಾಗಿ ಹಲವಾರು ನಿರ್ಧಾರಗಳನ್ನು ಕೂಡ ತೆಗೆದುಕೊಳ್ಳುವ ಸಾಧ್ಯತೆಯಿದೆ. ಕೇಂದ್ರ ಬಜೆಟ್(Central Budget) ನಲ್ಲಿ ಪಿಎಂ ಕಿಸಾನ್ ಯೋಜನಾ(PM Kisan Scheme) ನಿಧಿಯನ್ನು 6,000 ರೂ.ಗಳಿಂದ 8,000 … Read more